ಬಜರಂಗದಳ ಪುತ್ತೂರು ಜಿಲ್ಲೆ

  • Home
  • India
  • Puttur
  • ಬಜರಂಗದಳ ಪುತ್ತೂರು ಜಿಲ್ಲೆ

ಬಜರಂಗದಳ ಪುತ್ತೂರು ಜಿಲ್ಲೆ Hindu Organisation, Youth Wing of Viswa Hindu Parisad

23/05/2026
ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಮನವಿ-PRIME TV
23/05/2026

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಮನವಿ-PRIME TV

ಪುತ್ತೂರು: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರವಾಗಿ ಗೋವಂಶ ಸಾಗಾಣಿಕೆ ಹಾಗೂ ಸಾರ.....

ಹುಟ್ಟಿನಿಂದಲೇ ಸಂಘರ್ಷ ಸಂಘರ್ಷದಿಂದಲೇ ಹುಟ್ಟು.ಜೈ ಬಜರಂಗದಳ
22/05/2026

ಹುಟ್ಟಿನಿಂದಲೇ ಸಂಘರ್ಷ
ಸಂಘರ್ಷದಿಂದಲೇ ಹುಟ್ಟು.
ಜೈ ಬಜರಂಗದಳ


🔥 *BREAKING NEWS*🔥🔴🔥  *ಸಾಲೆತ್ತೂರು ಅಕ್ರಮ ಗೋಸಾಗಾಟ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆ: ಆರೋಪಿ ಪರಾರಿ,  ಗೋವುಗಳು ಹಾಗೂ ವಾಹನ ವಶಕ್ಕೆ*🔴🔥...
21/05/2026

🔥 *BREAKING NEWS*🔥

🔴🔥 *ಸಾಲೆತ್ತೂರು ಅಕ್ರಮ ಗೋಸಾಗಾಟ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆ: ಆರೋಪಿ ಪರಾರಿ, ಗೋವುಗಳು ಹಾಗೂ ವಾಹನ ವಶಕ್ಕೆ*

🔴🔥 *ವಿಟ್ಲ ಪೊಲೀಸ್ ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ*

https://youtu.be/Cpry5Y3zeH0

🔥🚩 *ಪೊಲೀಸರ ದಾಳಿಗೆ ಬೆಂಬಲವಾಗಿ ನಿಂತ ಬಜರಂಗದಳ ಕಾರ್ಯಕರ್ತರು*

*JOIN WHATSAPP GROUP*👇🏻
https://chat.whatsapp.com/FNQsiKqyYfB5oAOyIMOZe7?mode=gi_t

🔴 *SUBSCRIBE YOUTUBE CHANNEL*
https://youtube.com/-t2s?si=nx08fVInU1qziEXtv

COW SMUGGLING || ಅಕ್ರಮ ಗೋಸಾಗಾಟ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆ: ಆರೋಪಿ ಪರಾರಿ, ಗೋವುಗಳು ಹಾಗೂ ವಾಹನ ವಶಕ್ಕೆ For more up...

21/05/2026

ಸಾಲೆತ್ತೂರಿನ ಕಟ್ಟತ್ತಿಲದಲ್ಲಿ ಅಕ್ರಮ ಗೋ ಸಾಗಾಟ

ಬಜರಂಗದಳದ ಮಾಹಿತಿ ಮೇರೆಗೆ
ಗೋಕಳ್ಳರ ಎಡೆಮುರಿ ಕಟ್ಟಿದ ವಿಟ್ಲ ಪೊಲೀಸರು
#ಜೈ ಬಜರಂಗದಳ

ಹಿಂದೂ ಹುಡುಗಿಯ ಮತಾಂತರಕ್ಕೆ ಯತ್ನ ನಡೆದಿರುವುದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಘಟನೆ ಪೆರ್ಲದಲ್ಲಿ ನಿನ್ನೆ ಸಂಜೆ ನಡೆ...
20/05/2026

ಹಿಂದೂ ಹುಡುಗಿಯ ಮತಾಂತರಕ್ಕೆ ಯತ್ನ ನಡೆದಿರುವುದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಘಟನೆ ಪೆರ್ಲದಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವಿನಾಶ್ (23) ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಿಯೋಗದಿಂದ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ದೈರ್ಯ ತುಂಬಲಾಯಿತು

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋವಂಶ ಹತ್ಯೆ ತಡೆಗಟ್ಟುವ ಕುರಿತು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು...
20/05/2026

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋವಂಶ ಹತ್ಯೆ ತಡೆಗಟ್ಟುವ ಕುರಿತು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಪುತ್ತೂರು ನಗರ ಪೋಲಿಸ್ ಠಾಣೆಗೆ ಮನವಿ

ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಇಂದು ಪುತ್ತೂರು ನಗರ ಪೋಲಿಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ,ಜಿಲ್ಲಾ ಉಪಾಧ್ಯಕ್ಷರಾದ ಸತೀಶ್ ಬಿ.ಎಸ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ಜಿಲ್ಲಾ ಸತ್ಸಂಗ ಪ್ರಮುಖ್ ರವಿಕುಮಾರ್ ಕೆಯ್ಯೂರು,ಸಹ ಸತ್ಸಂಗ ಪ್ರಮುಖ್ ರಾಜರಾಮ್ ಐತಾಳ್,ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಮಾಣಿ , ಬಜರಂಗದಳ ಸಹ ಸಂಯೋಜಕ್ ದಿನೇಶ್ ಚಾರ್ಮಾಡಿ,ಸಂತೋಷ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Address

Puttur
08251

Alerts

Be the first to know and let us send you an email when ಬಜರಂಗದಳ ಪುತ್ತೂರು ಜಿಲ್ಲೆ posts news and promotions. Your email address will not be used for any other purpose, and you can unsubscribe at any time.

Share